Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Ballari Politics: ಹೊಸ ಪಕ್ಷ ಕಟ್ಟಲು 'ಗಣಿಧಣಿ' ನಿರ್ಧಾರ?: ಆಪ್ತಮಿತ್ರರ ಮಧ್ಯೆ ಬಿರುಕು

Published : Dec 05, 2022, 10:35 AM IST

ಕರ್ನಾಟಕ ಕುರುಕ್ಷೇತ್ರಕ್ಕೂ ಮುನ್ನ ಗಣಿನಾಡ ಆಪ್ತಮಿತ್ರರ ಮಧ್ಯೆ ಬಿರುಕು ಮೂಡಿದ್ದು, ಇದಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದು ಕಾರಣವಾ ಎಂಬ ಪ್ರಶ್ನೆ ಮೂಡಿದೆ.

ಗಣಿಧಣಿ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಹನುಮನ ನಾಡು ಗಂಗಾವತಿಯಿಂದ ಜನಾರ್ದನ ರೆಡ್ಡಿ ಸ್ಪರ್ಧೆ ಪಕ್ಕಾ ಎನ್ನಲಾಗುತ್ತಿದೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎನ್ನಲಾಗಿದ್ದು, ಜನಾರ್ದನ ರೆಡ್ಡಿಗೆ ತಮ್ಮವರೇ ಮುಳುವಾಗಿ ಬಿಟ್ಟರಾ ಎಂಬ ಪ್ರಶ್ನೆ ಮೂಡಿದೆ. 2013ರಲ್ಲಿ ಶ್ರೀರಾಮುಲು  ಬಿಎಸ್ಆರ್ ಪಕ್ಷವನ್ನು ಕಟ್ಟಿದ್ದರು. ಈ ವಿಚಾರವಾಗಿ ಆಪ್ತಮಿತ್ರರಲ್ಲಿ ಬಿರುಕು ಮೂಡಿದ್ದು, ಈ ಕುರಿತು ಮೌನ ಮುರಿದಿದ್ದಾರೆ ಶ್ರೀರಾಮುಲು. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಜನಾರ್ದನ ರೆಡ್ಡಿ ತುದಿಗಾಲಲ್ಲಿ ನಿಂತಿದ್ದಾರೆ.

‘ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ’ : ವರ್ತೂರಿಗೆ ಎಂಎಲ್ಸಿ ಅನಿಲ್‌ಕುಮಾರ್‌ ಸವಾಲ್‌

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more