'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

Suvarna News   | Asianet News
Published : Jan 13, 2020, 06:47 PM IST

ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. 

ಬಳ್ಳಾರಿ (ಜ.13): ಪ್ರಚೋದನಾಕಾರಿ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ | ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!...

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. ಹತ್ತು ದಿನಗಳೊಳಗೆ ಸೋಮಶೇಖರ್ ರೆಡ್ಡಿಯನ್ನು ಬಂಧಿಸಬೇಕೆಂದುಜಮೀರ್ ಅಹಮದ್ ಒತ್ತಾಯಿಸಿದರು.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!