'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

'ಎಲ್ರೀ ಖಡ್ಗ, ತಗೊಂಡ್ ಬನ್ರಿ, ಉಫ್ ಎಂದು ಊದಿ ಬಿಡಿ' ರೆಡ್ಡಿನಾಡಿನಲ್ಲಿ ಖಾನ್ ಘರ್ಜನೆ!

Suvarna News   | Asianet News
Published : Jan 13, 2020, 06:47 PM IST

ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. 

ಬಳ್ಳಾರಿ (ಜ.13): ಪ್ರಚೋದನಾಕಾರಿ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ | ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!...

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿ ವಿರುದ್ಧ ಕಿಡಿ ಕಾರಿದರು. ಹತ್ತು ದಿನಗಳೊಳಗೆ ಸೋಮಶೇಖರ್ ರೆಡ್ಡಿಯನ್ನು ಬಂಧಿಸಬೇಕೆಂದುಜಮೀರ್ ಅಹಮದ್ ಒತ್ತಾಯಿಸಿದರು.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!