ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

Published : May 03, 2023, 11:20 AM IST

ಕಾಂಗ್ರೆಸ್‌ ನಾಯಕರು ಇಷ್ಟು ದಿನ ತಮ್ಮ ಹೇಳಿಕೆಗಳ ಮೂಲಕ ಯಡವಟ್ಟು ಮಾಡಿಕೊಳ್ಳುತ್ತಿದ್ದರು. ಆದ್ರೆ ಇದೀಗ ಪ್ರಣಾಳಿಕೆಯಿಂದಲೇ ಯಡವಟ್ಟು ಮಾಡಿಕೊಂಡಿದ್ದು, ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್‌ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿವೆ.

ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಪ್ರಚಾರದ ಭರದಲ್ಲಿ ಸಾಲು ಸಾಲು ಯಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಈ ಹಿಂದೆ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿ, ಲಿಂಗಾಯತರ ಕೆಂಗಣ್ಣಿಗೆ ಗುರಿಯಾಗಿದ್ದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯನ್ನು ಹಾವಿಗೆ ಹೋಲಿಸಿ ಬಹಳ ಟೀಕೆಗೆ ಗುರಿಯಾದರು. ಇನ್ನೂ ಪ್ರಿಯಾಂಕ್‌ ಖರ್ಗೆ ಮೋದಿ ಟೀಕಿಸೋ ಭರದಲ್ಲಿ ನಾಲಾಯಕ್‌ ಪದ ಬಳಸಿದ್ರು. ಈ ಎಲ್ಲಾದರ ಮಧ್ಯೆಯೂ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿಯೂ ವಿವಾದವನ್ನು ಸೃಷ್ಟಿ ಮಾಡಿಕೊಂಡಿದೆ. ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೇ ಬಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಇದಕ್ಕೆ ಇದೀಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಿಂದೂ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. 

ಇದನ್ನೂ ವೀಕ್ಷಿಸಿ: News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more