ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

Published : May 03, 2023, 11:20 AM IST

ಕಾಂಗ್ರೆಸ್‌ ನಾಯಕರು ಇಷ್ಟು ದಿನ ತಮ್ಮ ಹೇಳಿಕೆಗಳ ಮೂಲಕ ಯಡವಟ್ಟು ಮಾಡಿಕೊಳ್ಳುತ್ತಿದ್ದರು. ಆದ್ರೆ ಇದೀಗ ಪ್ರಣಾಳಿಕೆಯಿಂದಲೇ ಯಡವಟ್ಟು ಮಾಡಿಕೊಂಡಿದ್ದು, ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್‌ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿವೆ.

ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಪ್ರಚಾರದ ಭರದಲ್ಲಿ ಸಾಲು ಸಾಲು ಯಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಈ ಹಿಂದೆ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿ, ಲಿಂಗಾಯತರ ಕೆಂಗಣ್ಣಿಗೆ ಗುರಿಯಾಗಿದ್ದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯನ್ನು ಹಾವಿಗೆ ಹೋಲಿಸಿ ಬಹಳ ಟೀಕೆಗೆ ಗುರಿಯಾದರು. ಇನ್ನೂ ಪ್ರಿಯಾಂಕ್‌ ಖರ್ಗೆ ಮೋದಿ ಟೀಕಿಸೋ ಭರದಲ್ಲಿ ನಾಲಾಯಕ್‌ ಪದ ಬಳಸಿದ್ರು. ಈ ಎಲ್ಲಾದರ ಮಧ್ಯೆಯೂ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿಯೂ ವಿವಾದವನ್ನು ಸೃಷ್ಟಿ ಮಾಡಿಕೊಂಡಿದೆ. ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೇ ಬಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಇದಕ್ಕೆ ಇದೀಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಿಂದೂ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. 

ಇದನ್ನೂ ವೀಕ್ಷಿಸಿ: News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more