ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು

Published : May 03, 2023, 11:20 AM IST

ಕಾಂಗ್ರೆಸ್‌ ನಾಯಕರು ಇಷ್ಟು ದಿನ ತಮ್ಮ ಹೇಳಿಕೆಗಳ ಮೂಲಕ ಯಡವಟ್ಟು ಮಾಡಿಕೊಳ್ಳುತ್ತಿದ್ದರು. ಆದ್ರೆ ಇದೀಗ ಪ್ರಣಾಳಿಕೆಯಿಂದಲೇ ಯಡವಟ್ಟು ಮಾಡಿಕೊಂಡಿದ್ದು, ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್‌ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿವೆ.

ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಪ್ರಚಾರದ ಭರದಲ್ಲಿ ಸಾಲು ಸಾಲು ಯಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಈ ಹಿಂದೆ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿ, ಲಿಂಗಾಯತರ ಕೆಂಗಣ್ಣಿಗೆ ಗುರಿಯಾಗಿದ್ದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯನ್ನು ಹಾವಿಗೆ ಹೋಲಿಸಿ ಬಹಳ ಟೀಕೆಗೆ ಗುರಿಯಾದರು. ಇನ್ನೂ ಪ್ರಿಯಾಂಕ್‌ ಖರ್ಗೆ ಮೋದಿ ಟೀಕಿಸೋ ಭರದಲ್ಲಿ ನಾಲಾಯಕ್‌ ಪದ ಬಳಸಿದ್ರು. ಈ ಎಲ್ಲಾದರ ಮಧ್ಯೆಯೂ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿಯೂ ವಿವಾದವನ್ನು ಸೃಷ್ಟಿ ಮಾಡಿಕೊಂಡಿದೆ. ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೇ ಬಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಇದಕ್ಕೆ ಇದೀಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಿಂದೂ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. 

ಇದನ್ನೂ ವೀಕ್ಷಿಸಿ: News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more