ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!

ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!

Published : Nov 21, 2025, 01:05 PM IST

ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಬ್ರದರ್ಸ್ ಹೇಳಿಕೆಗಳಿಂದ ಅಂತರ್ಯುದ್ಧ ತೀವ್ರವಾಗಿದೆ. ಸಿಎಂ ಹಸ್ತಾಂತರದ ವಚನ, ಡಿಕೆಸು–ಸಿದ್ದರಾಮಯ್ಯ ನಡುವಿನ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ ಬಂದಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಬ್ರದರ್ಸ್ ಹೇಳಿಕೆಗಳಿಂದ ಅಂತರ್ಯುದ್ಧ ತೀವ್ರವಾಗಿದೆ. ಸಿಎಂ ಹಸ್ತಾಂತರದ ವಚನ, ಡಿಕೆಸು–ಸಿದ್ದರಾಮಯ್ಯ ನಡುವಿನ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ ಬಂದಿದೆ. ಡಿ.ಕೆ.ಸುರೇಶ್ ಮಾತುಗಳು ಸರ್ಕಾರದಲ್ಲಿ ಕಂಪನ ಸೃಷ್ಟಿಸಿ, ಬಿಜೆಪಿಗೆ ಬಲವಾದ ಅಸ್ತ್ರ ಒದಗಿಸಿವೆ. ದೆಹಲಿ ದಂಡಯಾತ್ರೆಯ ನಂತರ ಡಿಕೆಶಿ ಮೌನ ಮುರಿದ್ರೂ ಸಂಕಷ್ಟ ತಣಿಯಿಲ್ಲ. ಈ ಕಲಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವುದು ಕೈ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more