ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!

ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!

Published : Nov 21, 2025, 01:05 PM IST

ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಬ್ರದರ್ಸ್ ಹೇಳಿಕೆಗಳಿಂದ ಅಂತರ್ಯುದ್ಧ ತೀವ್ರವಾಗಿದೆ. ಸಿಎಂ ಹಸ್ತಾಂತರದ ವಚನ, ಡಿಕೆಸು–ಸಿದ್ದರಾಮಯ್ಯ ನಡುವಿನ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ ಬಂದಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಬ್ರದರ್ಸ್ ಹೇಳಿಕೆಗಳಿಂದ ಅಂತರ್ಯುದ್ಧ ತೀವ್ರವಾಗಿದೆ. ಸಿಎಂ ಹಸ್ತಾಂತರದ ವಚನ, ಡಿಕೆಸು–ಸಿದ್ದರಾಮಯ್ಯ ನಡುವಿನ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ ಬಂದಿದೆ. ಡಿ.ಕೆ.ಸುರೇಶ್ ಮಾತುಗಳು ಸರ್ಕಾರದಲ್ಲಿ ಕಂಪನ ಸೃಷ್ಟಿಸಿ, ಬಿಜೆಪಿಗೆ ಬಲವಾದ ಅಸ್ತ್ರ ಒದಗಿಸಿವೆ. ದೆಹಲಿ ದಂಡಯಾತ್ರೆಯ ನಂತರ ಡಿಕೆಶಿ ಮೌನ ಮುರಿದ್ರೂ ಸಂಕಷ್ಟ ತಣಿಯಿಲ್ಲ. ಈ ಕಲಹಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವುದು ಕೈ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ.
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more