Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Published : Feb 25, 2023, 05:45 PM IST

ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ.

ಚಿಕ್ಕಮಗಳೂರು (ಫೆ.25): ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು. ರಸ್ತೆಯ ಅಭಿವೃದ್ಧಿಯಲ್ಲಿ ನನ್ನ ಶ್ರಮವೂ ಅಗಾಧವಾಗಿದೆ. ಪ್ರಧಾನಿ ಮೋದಿ ಬಂದ ಮೇಲಷ್ಟೆ ದೇಶ ಅಭಿವೃದ್ದಿ ಆಗಿಲ್ಲ. ನಾವು ಹುಟ್ಟುವ ಮುಂಚೆಯೇ ಅಭಿವೃದ್ದಿ ಆಗಿದೆ. ನೆಹರೂ ಕಾಲದಲ್ಲಿ ದೇಶದ ಅಭಿವೃದ್ಧಿ ಸವಾಲಾಗಿತ್ತು. ಗುಜರಾತ್ ಹೋಗಿ ನೋಡಿ. ಅಲ್ಲಿನಪರಿಸ್ಥಿರಿ ಹೇಗಿದೆ ಎಂದು ತಿಳಿಯುತ್ತದೆ. ನಾನು ಕೂಡ ಗುಜರಾತ್ ಫೈಲ್ಸ್ ಓದಿದ್ದೇನೆ. ಅಲ್ಲಿ ಅವರನ್ನ ಹೇಗೆ ಓಡಿಸಿದ್ದಾರೆ ಎಂಬುದು ನನಗೂ ಗೊತ್ತು ಎಂದು ಹೇಳಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more