Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Published : Feb 25, 2023, 05:45 PM IST

ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ.

ಚಿಕ್ಕಮಗಳೂರು (ಫೆ.25): ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು. ರಸ್ತೆಯ ಅಭಿವೃದ್ಧಿಯಲ್ಲಿ ನನ್ನ ಶ್ರಮವೂ ಅಗಾಧವಾಗಿದೆ. ಪ್ರಧಾನಿ ಮೋದಿ ಬಂದ ಮೇಲಷ್ಟೆ ದೇಶ ಅಭಿವೃದ್ದಿ ಆಗಿಲ್ಲ. ನಾವು ಹುಟ್ಟುವ ಮುಂಚೆಯೇ ಅಭಿವೃದ್ದಿ ಆಗಿದೆ. ನೆಹರೂ ಕಾಲದಲ್ಲಿ ದೇಶದ ಅಭಿವೃದ್ಧಿ ಸವಾಲಾಗಿತ್ತು. ಗುಜರಾತ್ ಹೋಗಿ ನೋಡಿ. ಅಲ್ಲಿನಪರಿಸ್ಥಿರಿ ಹೇಗಿದೆ ಎಂದು ತಿಳಿಯುತ್ತದೆ. ನಾನು ಕೂಡ ಗುಜರಾತ್ ಫೈಲ್ಸ್ ಓದಿದ್ದೇನೆ. ಅಲ್ಲಿ ಅವರನ್ನ ಹೇಗೆ ಓಡಿಸಿದ್ದಾರೆ ಎಂಬುದು ನನಗೂ ಗೊತ್ತು ಎಂದು ಹೇಳಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more