Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Published : Feb 25, 2023, 05:45 PM IST

ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ.

ಚಿಕ್ಕಮಗಳೂರು (ಫೆ.25): ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು. ರಸ್ತೆಯ ಅಭಿವೃದ್ಧಿಯಲ್ಲಿ ನನ್ನ ಶ್ರಮವೂ ಅಗಾಧವಾಗಿದೆ. ಪ್ರಧಾನಿ ಮೋದಿ ಬಂದ ಮೇಲಷ್ಟೆ ದೇಶ ಅಭಿವೃದ್ದಿ ಆಗಿಲ್ಲ. ನಾವು ಹುಟ್ಟುವ ಮುಂಚೆಯೇ ಅಭಿವೃದ್ದಿ ಆಗಿದೆ. ನೆಹರೂ ಕಾಲದಲ್ಲಿ ದೇಶದ ಅಭಿವೃದ್ಧಿ ಸವಾಲಾಗಿತ್ತು. ಗುಜರಾತ್ ಹೋಗಿ ನೋಡಿ. ಅಲ್ಲಿನಪರಿಸ್ಥಿರಿ ಹೇಗಿದೆ ಎಂದು ತಿಳಿಯುತ್ತದೆ. ನಾನು ಕೂಡ ಗುಜರಾತ್ ಫೈಲ್ಸ್ ಓದಿದ್ದೇನೆ. ಅಲ್ಲಿ ಅವರನ್ನ ಹೇಗೆ ಓಡಿಸಿದ್ದಾರೆ ಎಂಬುದು ನನಗೂ ಗೊತ್ತು ಎಂದು ಹೇಳಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more