Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Assembly Election: ಬೆಂಗಳೂರು - ಮೈಸೂರು ಹೈವೇಯನ್ನು ಧರ್ಮಕ್ಕೆ ಕೊಟ್ಟಿಲ್ಲ : ಕುಮಾರಸ್ವಾಮಿ

Published : Feb 25, 2023, 05:45 PM IST

ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ.

ಚಿಕ್ಕಮಗಳೂರು (ಫೆ.25): ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9 ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ ಕೊಟ್ಟಿಲ್ಲ. ಈ ಎಕ್ಸ್‌ಪ್ರೆಸ್‌ ವೇ ಕುರಿತಾಗಿ ನಾನು 14 ತಿಂಗಲ್ಲಿ ರೈತರೊಂದಿಗೆ 9ಮೀಟಿಂಗ್ ಮಾಡಿದ್ದೇನೆ. ಆಗ ನಾನು ಏನು ಮಾಡಿದೆ ಜನಕ್ಕೆ ಗೊತ್ತು. ರೇವಣ್ಣನ ಕೆಲಸವೂ ಗೊತ್ತು. ರಸ್ತೆಯ ಅಭಿವೃದ್ಧಿಯಲ್ಲಿ ನನ್ನ ಶ್ರಮವೂ ಅಗಾಧವಾಗಿದೆ. ಪ್ರಧಾನಿ ಮೋದಿ ಬಂದ ಮೇಲಷ್ಟೆ ದೇಶ ಅಭಿವೃದ್ದಿ ಆಗಿಲ್ಲ. ನಾವು ಹುಟ್ಟುವ ಮುಂಚೆಯೇ ಅಭಿವೃದ್ದಿ ಆಗಿದೆ. ನೆಹರೂ ಕಾಲದಲ್ಲಿ ದೇಶದ ಅಭಿವೃದ್ಧಿ ಸವಾಲಾಗಿತ್ತು. ಗುಜರಾತ್ ಹೋಗಿ ನೋಡಿ. ಅಲ್ಲಿನಪರಿಸ್ಥಿರಿ ಹೇಗಿದೆ ಎಂದು ತಿಳಿಯುತ್ತದೆ. ನಾನು ಕೂಡ ಗುಜರಾತ್ ಫೈಲ್ಸ್ ಓದಿದ್ದೇನೆ. ಅಲ್ಲಿ ಅವರನ್ನ ಹೇಗೆ ಓಡಿಸಿದ್ದಾರೆ ಎಂಬುದು ನನಗೂ ಗೊತ್ತು ಎಂದು ಹೇಳಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more