'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'

'ಕುಮಾರಸ್ವಾಮಿ ಜೀವನವೇ ಒಂದು ಅಣಕು ಪ್ರದರ್ಶನ'

Suvarna News   | Asianet News
Published : Jan 22, 2020, 05:57 PM IST

ಕುಮಾರಸ್ವಾಮಿಯನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕಿದೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ.  ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ.: ಯತ್ನಾಳ್ ವಾಗ್ದಾಳಿ

ವಿಜಯಪುರ (ಜ.22): ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ  ಹೇಳಿಕೆಗೆ ಬಿಜೆಪಿ ನಾಯಕರು ಕಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಎಚ್‌ಡಿಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಸರ್ಕಾರದ ವೆಚ್ಚದಲ್ಲೇ HDKಗೆ ಚಿಕಿತ್ಸೆ ಕೊಡಿಸಬೇಕಿದೆ. ಕುಮಾರಸ್ವಾಮಿ ಜೀವನವೇ ಒಂದು ಅಣಕು ರೀತಿ ಇದೆ. ಪಾಕಿಸ್ತಾನದ ಲೀಡರ್ ಮಾತಾಡಿದಂತೆ ಮಾತಾಡಿದ್ದಾರೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ