News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

Published : Nov 29, 2024, 12:39 PM IST

ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಯಾರ ಎಚ್ಚರಿಕೆಗೂ ಬಗ್ಗದೇ ಬಿವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ.
 

ಬೆಂಗಳೂರು (ನ.29): ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಂಡಿರುವ ಸೋಲು ಬಿಜೆಪಿಯನ್ನು ಇನ್ನಷ್ಟು ಘಾಸಿ ಮಾಡಿದೆ. ಗಾಯದ ಮೇಲೆ ಬರೆ ಎಳೆದಂತೆ ಬಿಜೆಪಿಯ ಆಂತರಿಕ ಕಚ್ಚಾಟ ಕೂಡ ಜೋರಾಗಿದೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎನ್ನುವ ಎರಡು ಬಣಗಳು ಬಿಜೆಪಿಯಲ್ಲಿ ರಚಿತವಾಗಿರುವುದು ಈಗ ಜಗಜ್ಜಾಹೀರಾಗಿದೆ. ಕಂಡಕಂಡಲ್ಲಿ ಯತ್ನಾಳ್‌, ಬಿವೈ ವಿಜಯೇಂದ್ರ ಬಣದ ನಾಯಕರನ್ನು ಬೈದಾಡಿಕೊಂಡು ತಿರುಗಾಡುತ್ತಿದ್ದಾರೆ.

ಹಬ್ಬಕ್ಕೆ ಆನೆ ಇಲ್ಲದಿದ್ದರೆ, ಹಿಂದೂ ಧರ್ಮ ಕುಸಿಯುವಷ್ಟು ದುರ್ಬಲವಾಗಿಲ್ಲ: ಕೇರಳ ಹೈಕೋರ್ಟ್‌

ಈಗಾಗಲೇ ಬಿಜೆಪಿಯ ಆಂತರಿಕ ಕಚ್ಚಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ನತ್ತ ನೋಡಿದ್ದಾರೆ. ಇನ್ನು ಯತ್ನಾಳ್‌ ಯಾರಿಗೆ ದೂರು ಕೊಟ್ಟರೂ ತಾವು ಹೆದರೋದಿಲ್ಲ ಎಂದಿದ್ದಾರೆ.

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more