News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

Published : Nov 29, 2024, 12:39 PM IST

ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಯಾರ ಎಚ್ಚರಿಕೆಗೂ ಬಗ್ಗದೇ ಬಿವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ.
 

ಬೆಂಗಳೂರು (ನ.29): ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಂಡಿರುವ ಸೋಲು ಬಿಜೆಪಿಯನ್ನು ಇನ್ನಷ್ಟು ಘಾಸಿ ಮಾಡಿದೆ. ಗಾಯದ ಮೇಲೆ ಬರೆ ಎಳೆದಂತೆ ಬಿಜೆಪಿಯ ಆಂತರಿಕ ಕಚ್ಚಾಟ ಕೂಡ ಜೋರಾಗಿದೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎನ್ನುವ ಎರಡು ಬಣಗಳು ಬಿಜೆಪಿಯಲ್ಲಿ ರಚಿತವಾಗಿರುವುದು ಈಗ ಜಗಜ್ಜಾಹೀರಾಗಿದೆ. ಕಂಡಕಂಡಲ್ಲಿ ಯತ್ನಾಳ್‌, ಬಿವೈ ವಿಜಯೇಂದ್ರ ಬಣದ ನಾಯಕರನ್ನು ಬೈದಾಡಿಕೊಂಡು ತಿರುಗಾಡುತ್ತಿದ್ದಾರೆ.

ಹಬ್ಬಕ್ಕೆ ಆನೆ ಇಲ್ಲದಿದ್ದರೆ, ಹಿಂದೂ ಧರ್ಮ ಕುಸಿಯುವಷ್ಟು ದುರ್ಬಲವಾಗಿಲ್ಲ: ಕೇರಳ ಹೈಕೋರ್ಟ್‌

ಈಗಾಗಲೇ ಬಿಜೆಪಿಯ ಆಂತರಿಕ ಕಚ್ಚಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ನತ್ತ ನೋಡಿದ್ದಾರೆ. ಇನ್ನು ಯತ್ನಾಳ್‌ ಯಾರಿಗೆ ದೂರು ಕೊಟ್ಟರೂ ತಾವು ಹೆದರೋದಿಲ್ಲ ಎಂದಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more