News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

Published : Nov 29, 2024, 12:39 PM IST

ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಯಾರ ಎಚ್ಚರಿಕೆಗೂ ಬಗ್ಗದೇ ಬಿವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ.
 

ಬೆಂಗಳೂರು (ನ.29): ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಂಡಿರುವ ಸೋಲು ಬಿಜೆಪಿಯನ್ನು ಇನ್ನಷ್ಟು ಘಾಸಿ ಮಾಡಿದೆ. ಗಾಯದ ಮೇಲೆ ಬರೆ ಎಳೆದಂತೆ ಬಿಜೆಪಿಯ ಆಂತರಿಕ ಕಚ್ಚಾಟ ಕೂಡ ಜೋರಾಗಿದೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎನ್ನುವ ಎರಡು ಬಣಗಳು ಬಿಜೆಪಿಯಲ್ಲಿ ರಚಿತವಾಗಿರುವುದು ಈಗ ಜಗಜ್ಜಾಹೀರಾಗಿದೆ. ಕಂಡಕಂಡಲ್ಲಿ ಯತ್ನಾಳ್‌, ಬಿವೈ ವಿಜಯೇಂದ್ರ ಬಣದ ನಾಯಕರನ್ನು ಬೈದಾಡಿಕೊಂಡು ತಿರುಗಾಡುತ್ತಿದ್ದಾರೆ.

ಹಬ್ಬಕ್ಕೆ ಆನೆ ಇಲ್ಲದಿದ್ದರೆ, ಹಿಂದೂ ಧರ್ಮ ಕುಸಿಯುವಷ್ಟು ದುರ್ಬಲವಾಗಿಲ್ಲ: ಕೇರಳ ಹೈಕೋರ್ಟ್‌

ಈಗಾಗಲೇ ಬಿಜೆಪಿಯ ಆಂತರಿಕ ಕಚ್ಚಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ನತ್ತ ನೋಡಿದ್ದಾರೆ. ಇನ್ನು ಯತ್ನಾಳ್‌ ಯಾರಿಗೆ ದೂರು ಕೊಟ್ಟರೂ ತಾವು ಹೆದರೋದಿಲ್ಲ ಎಂದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more