News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

Published : Nov 29, 2024, 12:39 PM IST

ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಯಾರ ಎಚ್ಚರಿಕೆಗೂ ಬಗ್ಗದೇ ಬಿವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ.
 

ಬೆಂಗಳೂರು (ನ.29): ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಂಡಿರುವ ಸೋಲು ಬಿಜೆಪಿಯನ್ನು ಇನ್ನಷ್ಟು ಘಾಸಿ ಮಾಡಿದೆ. ಗಾಯದ ಮೇಲೆ ಬರೆ ಎಳೆದಂತೆ ಬಿಜೆಪಿಯ ಆಂತರಿಕ ಕಚ್ಚಾಟ ಕೂಡ ಜೋರಾಗಿದೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎನ್ನುವ ಎರಡು ಬಣಗಳು ಬಿಜೆಪಿಯಲ್ಲಿ ರಚಿತವಾಗಿರುವುದು ಈಗ ಜಗಜ್ಜಾಹೀರಾಗಿದೆ. ಕಂಡಕಂಡಲ್ಲಿ ಯತ್ನಾಳ್‌, ಬಿವೈ ವಿಜಯೇಂದ್ರ ಬಣದ ನಾಯಕರನ್ನು ಬೈದಾಡಿಕೊಂಡು ತಿರುಗಾಡುತ್ತಿದ್ದಾರೆ.

ಹಬ್ಬಕ್ಕೆ ಆನೆ ಇಲ್ಲದಿದ್ದರೆ, ಹಿಂದೂ ಧರ್ಮ ಕುಸಿಯುವಷ್ಟು ದುರ್ಬಲವಾಗಿಲ್ಲ: ಕೇರಳ ಹೈಕೋರ್ಟ್‌

ಈಗಾಗಲೇ ಬಿಜೆಪಿಯ ಆಂತರಿಕ ಕಚ್ಚಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ನತ್ತ ನೋಡಿದ್ದಾರೆ. ಇನ್ನು ಯತ್ನಾಳ್‌ ಯಾರಿಗೆ ದೂರು ಕೊಟ್ಟರೂ ತಾವು ಹೆದರೋದಿಲ್ಲ ಎಂದಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more