News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ

Published : Nov 29, 2024, 12:39 PM IST

ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ಯಾರ ಎಚ್ಚರಿಕೆಗೂ ಬಗ್ಗದೇ ಬಿವೈ ವಿಜಯೇಂದ್ರ ವಿರುದ್ಧ ಮುಗಿಬಿದ್ದಿದ್ದಾರೆ.
 

ಬೆಂಗಳೂರು (ನ.29): ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಂಡಿರುವ ಸೋಲು ಬಿಜೆಪಿಯನ್ನು ಇನ್ನಷ್ಟು ಘಾಸಿ ಮಾಡಿದೆ. ಗಾಯದ ಮೇಲೆ ಬರೆ ಎಳೆದಂತೆ ಬಿಜೆಪಿಯ ಆಂತರಿಕ ಕಚ್ಚಾಟ ಕೂಡ ಜೋರಾಗಿದೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎನ್ನುವ ಎರಡು ಬಣಗಳು ಬಿಜೆಪಿಯಲ್ಲಿ ರಚಿತವಾಗಿರುವುದು ಈಗ ಜಗಜ್ಜಾಹೀರಾಗಿದೆ. ಕಂಡಕಂಡಲ್ಲಿ ಯತ್ನಾಳ್‌, ಬಿವೈ ವಿಜಯೇಂದ್ರ ಬಣದ ನಾಯಕರನ್ನು ಬೈದಾಡಿಕೊಂಡು ತಿರುಗಾಡುತ್ತಿದ್ದಾರೆ.

ಹಬ್ಬಕ್ಕೆ ಆನೆ ಇಲ್ಲದಿದ್ದರೆ, ಹಿಂದೂ ಧರ್ಮ ಕುಸಿಯುವಷ್ಟು ದುರ್ಬಲವಾಗಿಲ್ಲ: ಕೇರಳ ಹೈಕೋರ್ಟ್‌

ಈಗಾಗಲೇ ಬಿಜೆಪಿಯ ಆಂತರಿಕ ಕಚ್ಚಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ನತ್ತ ನೋಡಿದ್ದಾರೆ. ಇನ್ನು ಯತ್ನಾಳ್‌ ಯಾರಿಗೆ ದೂರು ಕೊಟ್ಟರೂ ತಾವು ಹೆದರೋದಿಲ್ಲ ಎಂದಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more