News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

Published : Mar 27, 2025, 11:46 PM IST

ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಈ ಉಚ್ಛಾಟನೆಯು ಬಿಜೆಪಿಯಲ್ಲಿನ ಆಂತರಿಕ ದಂಗೆಯ ಅಂತ್ಯವೋ ಅಥವಾ ಆರಂಭವೋ ಎಂಬ ಪ್ರಶ್ನೆ ಮೂಡಿದೆ. ಯತ್ನಾಳ್‌ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಬೆಂಗಳೂರು (ಮಾ.27): ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಇದು ಕಮಲದಲ್ಲಿನ ಆಂತರಿಕ ದಂಗೆಯ ಅಂತ್ಯವೋ? ಆರಂಭವೋ? ಅನ್ನೋದು ಅರ್ಥವಾಗಿಲ್ಲ. ಯತ್ನಾಳ್‌ ಅವರ ಮುಂದಿನ ನಡೆ ಏನು ಅನ್ನೋದರ ಬಗ್ಗೆಯೂ ಕುತೂಹಲ ಆರಂಭವಾಗಿದೆ.

ಬಿಜೆಪಿಯಿಂದ ಯತ್ನಾಳ್‌ ಮೂರನೇ ಬಾರಿಗೆ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ವಾಜಪೇಯಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಯತ್ನಾಳ್‌, ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಬಗ್ಗೆ ಮಾತನಾಡಿದ್ದಕ್ಕಾಗಿ ಮೊದಲ ಬಾರಿಗೆ ಉಚ್ಛಾಟನೆಯಾಗಿದ್ದರು.

ಯತ್ನಾಳ್ ಉಚ್ಚಾಟನೆ, ಸೆಂಚುರಿ ದಾಟಿದ ಪದಾಧಿಕಾರಿಗಳು ರಾಜೀನಾಮೆ ವಿಜಯಪುರ ಬಿಜೆಪಿ ಮಂಡಲವೇ ಖಾಲಿ! ಮುಂದೇನು?

ಯತ್ನಾಳ್‌ ಅವರ ಉಚ್ಛಾಟನೆಯನ್ನು ನಾನು ಸಂಭ್ರಮಿಸಲಾರೆ, ಇದು ದುರದೃಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಯತ್ನಾಳ್‌ ಉಚ್ಛಾಟನೆಯನ್ನು ಜಯ ಮೃತ್ಯುಂಜಯ ಸ್ವಾಮೀಜಿಗಳು ವಿರೋಧಿಸಿದ್ದಾರೆ.

 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more