News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

Published : Mar 27, 2025, 11:46 PM IST

ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಈ ಉಚ್ಛಾಟನೆಯು ಬಿಜೆಪಿಯಲ್ಲಿನ ಆಂತರಿಕ ದಂಗೆಯ ಅಂತ್ಯವೋ ಅಥವಾ ಆರಂಭವೋ ಎಂಬ ಪ್ರಶ್ನೆ ಮೂಡಿದೆ. ಯತ್ನಾಳ್‌ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಬೆಂಗಳೂರು (ಮಾ.27): ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಇದು ಕಮಲದಲ್ಲಿನ ಆಂತರಿಕ ದಂಗೆಯ ಅಂತ್ಯವೋ? ಆರಂಭವೋ? ಅನ್ನೋದು ಅರ್ಥವಾಗಿಲ್ಲ. ಯತ್ನಾಳ್‌ ಅವರ ಮುಂದಿನ ನಡೆ ಏನು ಅನ್ನೋದರ ಬಗ್ಗೆಯೂ ಕುತೂಹಲ ಆರಂಭವಾಗಿದೆ.

ಬಿಜೆಪಿಯಿಂದ ಯತ್ನಾಳ್‌ ಮೂರನೇ ಬಾರಿಗೆ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ವಾಜಪೇಯಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಯತ್ನಾಳ್‌, ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಬಗ್ಗೆ ಮಾತನಾಡಿದ್ದಕ್ಕಾಗಿ ಮೊದಲ ಬಾರಿಗೆ ಉಚ್ಛಾಟನೆಯಾಗಿದ್ದರು.

ಯತ್ನಾಳ್ ಉಚ್ಚಾಟನೆ, ಸೆಂಚುರಿ ದಾಟಿದ ಪದಾಧಿಕಾರಿಗಳು ರಾಜೀನಾಮೆ ವಿಜಯಪುರ ಬಿಜೆಪಿ ಮಂಡಲವೇ ಖಾಲಿ! ಮುಂದೇನು?

ಯತ್ನಾಳ್‌ ಅವರ ಉಚ್ಛಾಟನೆಯನ್ನು ನಾನು ಸಂಭ್ರಮಿಸಲಾರೆ, ಇದು ದುರದೃಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಯತ್ನಾಳ್‌ ಉಚ್ಛಾಟನೆಯನ್ನು ಜಯ ಮೃತ್ಯುಂಜಯ ಸ್ವಾಮೀಜಿಗಳು ವಿರೋಧಿಸಿದ್ದಾರೆ.

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more