News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

News Hour: ಬಸನಗೌಡ ಯತ್ನಾಳ್‌ ಉಚ್ಛಾಟನೆ, ಮುಂದಿನ ನಡೆ ಏನು?

Published : Mar 27, 2025, 11:46 PM IST

ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಈ ಉಚ್ಛಾಟನೆಯು ಬಿಜೆಪಿಯಲ್ಲಿನ ಆಂತರಿಕ ದಂಗೆಯ ಅಂತ್ಯವೋ ಅಥವಾ ಆರಂಭವೋ ಎಂಬ ಪ್ರಶ್ನೆ ಮೂಡಿದೆ. ಯತ್ನಾಳ್‌ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಬೆಂಗಳೂರು (ಮಾ.27): ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಇದು ಕಮಲದಲ್ಲಿನ ಆಂತರಿಕ ದಂಗೆಯ ಅಂತ್ಯವೋ? ಆರಂಭವೋ? ಅನ್ನೋದು ಅರ್ಥವಾಗಿಲ್ಲ. ಯತ್ನಾಳ್‌ ಅವರ ಮುಂದಿನ ನಡೆ ಏನು ಅನ್ನೋದರ ಬಗ್ಗೆಯೂ ಕುತೂಹಲ ಆರಂಭವಾಗಿದೆ.

ಬಿಜೆಪಿಯಿಂದ ಯತ್ನಾಳ್‌ ಮೂರನೇ ಬಾರಿಗೆ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ವಾಜಪೇಯಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಯತ್ನಾಳ್‌, ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಬಗ್ಗೆ ಮಾತನಾಡಿದ್ದಕ್ಕಾಗಿ ಮೊದಲ ಬಾರಿಗೆ ಉಚ್ಛಾಟನೆಯಾಗಿದ್ದರು.

ಯತ್ನಾಳ್ ಉಚ್ಚಾಟನೆ, ಸೆಂಚುರಿ ದಾಟಿದ ಪದಾಧಿಕಾರಿಗಳು ರಾಜೀನಾಮೆ ವಿಜಯಪುರ ಬಿಜೆಪಿ ಮಂಡಲವೇ ಖಾಲಿ! ಮುಂದೇನು?

ಯತ್ನಾಳ್‌ ಅವರ ಉಚ್ಛಾಟನೆಯನ್ನು ನಾನು ಸಂಭ್ರಮಿಸಲಾರೆ, ಇದು ದುರದೃಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಯತ್ನಾಳ್‌ ಉಚ್ಛಾಟನೆಯನ್ನು ಜಯ ಮೃತ್ಯುಂಜಯ ಸ್ವಾಮೀಜಿಗಳು ವಿರೋಧಿಸಿದ್ದಾರೆ.

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more