CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

Suvarna News   | Asianet News
Published : Jan 15, 2021, 04:01 PM ISTUpdated : Jan 15, 2021, 04:03 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. 

ಬೆಂಗಳೂರು (ಜ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಿ.ಡಿ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ಕೆಲವರು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದು, ಆ ಸಿ.ಡಿ. ಸಂಕ್ರಾಂತಿ ನಂತರ ಸಿಡಿಯಬಹುದು ಎಂದು ಹೇಳಿಕೆ ನೀಡಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. ನಾಳೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸೈಲೆಂಟ್ ಆಗಿರಬಹುದು ಎನ್ನಲಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?