CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

Suvarna News   | Asianet News
Published : Jan 15, 2021, 04:01 PM ISTUpdated : Jan 15, 2021, 04:03 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. 

ಬೆಂಗಳೂರು (ಜ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಿ.ಡಿ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ಕೆಲವರು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದು, ಆ ಸಿ.ಡಿ. ಸಂಕ್ರಾಂತಿ ನಂತರ ಸಿಡಿಯಬಹುದು ಎಂದು ಹೇಳಿಕೆ ನೀಡಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. ನಾಳೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸೈಲೆಂಟ್ ಆಗಿರಬಹುದು ಎನ್ನಲಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!