ಆರು ತಿಂಗಳ ಆಟ..ಯಾರು ಆಟಗಾರ..?ಯಾರು ಸೂತ್ರಧಾರ..? ರಾಜ್ಯದಲ್ಲೂ ನಡೆಯಲಿದ್ಯಾ 'ಮಹಾ'ಚದುರಂಗದಾಟ..?

ಆರು ತಿಂಗಳ ಆಟ..ಯಾರು ಆಟಗಾರ..?ಯಾರು ಸೂತ್ರಧಾರ..? ರಾಜ್ಯದಲ್ಲೂ ನಡೆಯಲಿದ್ಯಾ 'ಮಹಾ'ಚದುರಂಗದಾಟ..?

Published : Aug 15, 2023, 02:42 PM IST

ರಣರಂಗದಲ್ಲಿ ಮತ್ತೆ ಸದ್ದು ಮಾಡ್ತಿದೆ ಆಪರೇಷನ್ ಪಾಲಿಟಿಕ್ಸ್..!
ಕೈ ಸರ್ಕಾರದ ಬುಡಲ್ಲಿ ಕೇಸರಿ ಕಲಿಗಳ "ಟೈಂ ಬಾಂಬ್" ಫಿಕ್ಸ್..!
ಸರ್ಕಾರದ ಆಯಸ್ಸು, ಆಯಸ್ಸು ಆರೇ ತಿಂಗಳು ಎಂದ ಯತ್ನಾಳ್..!

ರಾಜ್ಯ ರಾಜಕಾರಣದಲ್ಲಿ ಒಂದು ಸಂಚಲನ ಸೃಷ್ಠಿಯಾಗಿದೆ. ಇದು ರಾಜಕೀಯ ಪಕ್ಷಗಳ ಪಡಸಾಲೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಅಧಿಕಾರದಲ್ಲಿರೋ ಸರ್ಕಾರವೊಂದನ್ನು ಮಕಾಡೆ ಮಲಗಿಸಿ, ಮತ್ತೊಂದು ಸರ್ಕಾರವನ್ನು ಅಧಿಕಾರಕ್ಕೆ ತರಬಲ್ಲ ತೆರೆಯ ಹಿಂದಿನ ಕಾರ್ಯಾಚರಣೆಯೇ ಈ ಆಪರೇಷನ್. ಕಳೆದ 15 ವರ್ಷಗಳಿಂದ ಕರ್ನಾಟಕದ ರಾಜಕೀಯ ರಣಕ್ಷೇತ್ರದಲ್ಲಿ ಆಪರೇಷನ್(Operation) ರಾಜಕಾರಣದ್ದೇ ಸದ್ದು. ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಪಾಲಿಟಿಕ್ಸ್ ಅದ್ಯಾವ ಪರಿ ನಡೆದಿದೆ ಅನ್ನೋದನ್ನೇ ರಾಜ್ಯದ ಜನತೆ ನೋಡಿದ್ದಾರೆ. ತುಂಬಾ ದೂರ ಹೋಗೋದೇನೂ ಬೇಡ. 2019ರಲ್ಲಿ ಬಿಜೆಪಿ(BJP) ಅಧಿಕಾರದ ಗದ್ದುಗೆ ಹಿಡಿದದ್ದೇ ಆಪರೇಷನ್ ಅಸ್ತ್ರದ ಮೂಲಕ. ಅವತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. ಈಗ ರಾಜ್ಯದಲ್ಲಿರೋದು ಕಾಂಗ್ರೆಸ್ (Congress) ಸರ್ಕಾರ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರ. 135+3, ಅಂದ್ರೆ ಕೈ ಸರ್ಕಾರಕ್ಕೆ 138 ಶಾಸಕರ ಬಲವಿದೆ. ಇಂಥಾ ಸರ್ಕಾರಕ್ಕೆ ಆಪರೇಷನ್ ಭಯ ಶುರುವಾಗಿದ್ಯಾ..? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ, ಕೇಸರಿ ಕಲಿ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ಸಿಡಿಸಿರೋ ಬಾಂಬ್.

ಇದನ್ನೂ ವೀಕ್ಷಿಸಿ: ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more