ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

Published : Apr 28, 2023, 03:25 PM IST

ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ? ಎಂದು ಬಸನಗೌಡ ಪಾಟೀಲ ಯತ್ನಾಳ್‌ ಕೊಪ್ಪಳದಲ್ಲಿ ಪ್ರಶ್ನೆ ಮಾಡಿದ್ದಾರೆ. 

ಕೊಪ್ಪಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪದ ಹೇಳಿಕೆ ಬೆನ್ನಲೇ ಬಸನಗೌಡ ಪಾಟೀಲ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ ? ಎಂದು ಪ್ರಶ್ನಿಸಿದ್ದಾರೆ. ಸೋನಿಯಾ ಗಾಂಧಿ ಚೀನಾ, ಪಾಕಿಸ್ತಾನ ಏಜೆಂಟ್‌ ಆಗಿದ್ದಾರೆ. ರಾಹುಲ್‌ ಗಾಂಧಿ ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಸಾಕ್ಷಿ ಕೇಳ್ತಾರೆ, ಅವರೊಬ್ಬ ಹುಚ್ಚ. ಸೋನಿಯಾ ಗಾಂಧಿ ವಿಷಕನ್ಯೆ ಎಂದು ಕೊಪ್ಪಳದಲ್ಲಿ ಪ್ರಚಾರ ಮಾಡುವಾಗ ಟೀಕೆ ಮಾಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಪ್ರಧಾನಿಯನ್ನು ಹೇಗೆ ಮಾತನಾಡಿಸಬೇಕು ಎಂಬುದು ಗೊತ್ತಿಲ್ಲ. ಇವತ್ತು ಮೋದಿಯವರನ್ನು ಇಡೀ ಜಗತ್ತು ಒಪ್ಪಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: 'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more