ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

Published : Apr 28, 2023, 03:25 PM IST

ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ? ಎಂದು ಬಸನಗೌಡ ಪಾಟೀಲ ಯತ್ನಾಳ್‌ ಕೊಪ್ಪಳದಲ್ಲಿ ಪ್ರಶ್ನೆ ಮಾಡಿದ್ದಾರೆ. 

ಕೊಪ್ಪಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪದ ಹೇಳಿಕೆ ಬೆನ್ನಲೇ ಬಸನಗೌಡ ಪಾಟೀಲ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ ? ಎಂದು ಪ್ರಶ್ನಿಸಿದ್ದಾರೆ. ಸೋನಿಯಾ ಗಾಂಧಿ ಚೀನಾ, ಪಾಕಿಸ್ತಾನ ಏಜೆಂಟ್‌ ಆಗಿದ್ದಾರೆ. ರಾಹುಲ್‌ ಗಾಂಧಿ ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಸಾಕ್ಷಿ ಕೇಳ್ತಾರೆ, ಅವರೊಬ್ಬ ಹುಚ್ಚ. ಸೋನಿಯಾ ಗಾಂಧಿ ವಿಷಕನ್ಯೆ ಎಂದು ಕೊಪ್ಪಳದಲ್ಲಿ ಪ್ರಚಾರ ಮಾಡುವಾಗ ಟೀಕೆ ಮಾಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಪ್ರಧಾನಿಯನ್ನು ಹೇಗೆ ಮಾತನಾಡಿಸಬೇಕು ಎಂಬುದು ಗೊತ್ತಿಲ್ಲ. ಇವತ್ತು ಮೋದಿಯವರನ್ನು ಇಡೀ ಜಗತ್ತು ಒಪ್ಪಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: 'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more