ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

Published : Apr 28, 2023, 03:25 PM IST

ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ? ಎಂದು ಬಸನಗೌಡ ಪಾಟೀಲ ಯತ್ನಾಳ್‌ ಕೊಪ್ಪಳದಲ್ಲಿ ಪ್ರಶ್ನೆ ಮಾಡಿದ್ದಾರೆ. 

ಕೊಪ್ಪಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪದ ಹೇಳಿಕೆ ಬೆನ್ನಲೇ ಬಸನಗೌಡ ಪಾಟೀಲ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ ? ಎಂದು ಪ್ರಶ್ನಿಸಿದ್ದಾರೆ. ಸೋನಿಯಾ ಗಾಂಧಿ ಚೀನಾ, ಪಾಕಿಸ್ತಾನ ಏಜೆಂಟ್‌ ಆಗಿದ್ದಾರೆ. ರಾಹುಲ್‌ ಗಾಂಧಿ ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಸಾಕ್ಷಿ ಕೇಳ್ತಾರೆ, ಅವರೊಬ್ಬ ಹುಚ್ಚ. ಸೋನಿಯಾ ಗಾಂಧಿ ವಿಷಕನ್ಯೆ ಎಂದು ಕೊಪ್ಪಳದಲ್ಲಿ ಪ್ರಚಾರ ಮಾಡುವಾಗ ಟೀಕೆ ಮಾಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಪ್ರಧಾನಿಯನ್ನು ಹೇಗೆ ಮಾತನಾಡಿಸಬೇಕು ಎಂಬುದು ಗೊತ್ತಿಲ್ಲ. ಇವತ್ತು ಮೋದಿಯವರನ್ನು ಇಡೀ ಜಗತ್ತು ಒಪ್ಪಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: 'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more