ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

Published : Feb 22, 2021, 10:30 AM ISTUpdated : Feb 22, 2021, 10:45 AM IST

ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. ದೆಹಲಿಗೆ ಬರಲು 2 ದಿನಗಳ ಕಾಲಾವಕಾಶ ಕೇಳುತ್ತಾರೆ. ಕೊಡಲು ಹೈಕಮಾಂಡ್ ಒಪ್ಪುವುದಿಲ್ಲ. ಕೂಡಲೇ ದೆಹಲಿಗೆ ಬರುವಂತೆ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ, ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮುಳುವಾಗುವ ಸಾಧ್ಯತೆ ಇದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!