ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

Published : Feb 22, 2021, 10:30 AM ISTUpdated : Feb 22, 2021, 10:45 AM IST

ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. ದೆಹಲಿಗೆ ಬರಲು 2 ದಿನಗಳ ಕಾಲಾವಕಾಶ ಕೇಳುತ್ತಾರೆ. ಕೊಡಲು ಹೈಕಮಾಂಡ್ ಒಪ್ಪುವುದಿಲ್ಲ. ಕೂಡಲೇ ದೆಹಲಿಗೆ ಬರುವಂತೆ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ, ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮುಳುವಾಗುವ ಸಾಧ್ಯತೆ ಇದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?