ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

ಪಂಚಮಸಾಲಿ ಹೋರಾಟದಲ್ಲಿ ಕಾಣಿಸಿಕೊಂಡ ಯತ್ನಾಳ್‌ಗೆ ಶಾಕ್; ಹೈಕಮಾಂಡ್‌ನಿಂದ ಬುಲಾವ್

Published : Feb 22, 2021, 10:30 AM ISTUpdated : Feb 22, 2021, 10:45 AM IST

ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟದಲ್ಲಿ ಯತ್ನಾಳ್ ಸಾಹೇಬ್ರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದೇ ತಡ, ಹೈ ಕಮಾಂಡ್‌ನಿಂದ ಬುಲಾವ್ ಬಂದಿದೆ. ತರಾತುರಿಯಲ್ಲಿ ನಿನ್ನೆ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ ಯತ್ನಾಳರು. ದೆಹಲಿಗೆ ಬರಲು 2 ದಿನಗಳ ಕಾಲಾವಕಾಶ ಕೇಳುತ್ತಾರೆ. ಕೊಡಲು ಹೈಕಮಾಂಡ್ ಒಪ್ಪುವುದಿಲ್ಲ. ಕೂಡಲೇ ದೆಹಲಿಗೆ ಬರುವಂತೆ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ, ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮುಳುವಾಗುವ ಸಾಧ್ಯತೆ ಇದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!