ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಎಲ್ಲಾ ಮತ ಹಾಕಿ:ಬಸನಗೌಡ ಪಾಟೀಲ್‌ ಯತ್ನಾಳ್‌

ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಎಲ್ಲಾ ಮತ ಹಾಕಿ:ಬಸನಗೌಡ ಪಾಟೀಲ್‌ ಯತ್ನಾಳ್‌

Published : May 07, 2024, 11:00 AM IST

ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಮತ ಹಾಕಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತದಾರರಲ್ಲಿ ಮನವಿ ಮಾಡಿಕೊಂಡರು

ಇಂದು ಉತ್ತರ ಕರ್ನಾಟಕದ 14 ಲೋಕಸಭಾ ಚುನಾವಣಾ(Lok Sabha elections 2024) ಮತದಾನ ನಡೆಯುತ್ತಿದೆ. ಬಹಳಷ್ಟು ಜನ ಉತ್ಸುಕತೆಯಿಂದ ಸಾಲಿನಲ್ಲಿ ನಿಂತು ಮತದಾನ(Voting) ಮಾಡುತ್ತಿದ್ದಾರೆ. ಮತ್ತೊಮ್ಮೆ ಪ್ರಧಾನಿ ಮೋದಿಯನ್ನ ಅಧಿಕಾರಕ್ಕೆ ತರಲು ಮತದಾನ ಮಾಡಿ. ನಮ್ಮ ದೇಶ, ಸನಾತನ ಧರ್ಮವನ್ನು(Sanātana Dharma) ಉಳಿಸಲು ಮತ ಹಾಕಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagowda Patil Yatnal) ಮತದಾರರಲ್ಲಿ ಮನವಿ ಮಾಡಿಕೊಂಡರು. ಯಾವ ಬಿಸಿಲನ್ನೂ ಲೆಕ್ಕಿಸದೇ ಮತಹಾಕಿ. 14ರಲ್ಲಿ ನಾವು ಸುಮಾರು 13ರನ್ನು ಗೆಲ್ಲುತ್ತೇವೆ. ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರಿಗೆ ಗೊತ್ತಿದೆ ಯಾವ ಪಕ್ಷಕ್ಕೆ ವೋಟ್‌ ಹಾಕಬೇಕು ಎಂದು ಶಾಸಕ  ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಇದನ್ನೂ ವೀಕ್ಷಿಸಿ:  Narendra Modi: ಮತದಾನ ನಮ್ಮ ಹಕ್ಕು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ,ಬಿಸಿಲಿನ ಬಗ್ಗೆ ಗಮನವಿರಲಿ: ಮೋದಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more