ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಎಲ್ಲಾ ಮತ ಹಾಕಿ:ಬಸನಗೌಡ ಪಾಟೀಲ್‌ ಯತ್ನಾಳ್‌

ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಎಲ್ಲಾ ಮತ ಹಾಕಿ:ಬಸನಗೌಡ ಪಾಟೀಲ್‌ ಯತ್ನಾಳ್‌

Published : May 07, 2024, 11:00 AM IST

ನಮ್ಮ ದೇಶ, ಸನಾತನ ಧರ್ಮವನ್ನು ಉಳಿಸಲು ಮತ ಹಾಕಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತದಾರರಲ್ಲಿ ಮನವಿ ಮಾಡಿಕೊಂಡರು

ಇಂದು ಉತ್ತರ ಕರ್ನಾಟಕದ 14 ಲೋಕಸಭಾ ಚುನಾವಣಾ(Lok Sabha elections 2024) ಮತದಾನ ನಡೆಯುತ್ತಿದೆ. ಬಹಳಷ್ಟು ಜನ ಉತ್ಸುಕತೆಯಿಂದ ಸಾಲಿನಲ್ಲಿ ನಿಂತು ಮತದಾನ(Voting) ಮಾಡುತ್ತಿದ್ದಾರೆ. ಮತ್ತೊಮ್ಮೆ ಪ್ರಧಾನಿ ಮೋದಿಯನ್ನ ಅಧಿಕಾರಕ್ಕೆ ತರಲು ಮತದಾನ ಮಾಡಿ. ನಮ್ಮ ದೇಶ, ಸನಾತನ ಧರ್ಮವನ್ನು(Sanātana Dharma) ಉಳಿಸಲು ಮತ ಹಾಕಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagowda Patil Yatnal) ಮತದಾರರಲ್ಲಿ ಮನವಿ ಮಾಡಿಕೊಂಡರು. ಯಾವ ಬಿಸಿಲನ್ನೂ ಲೆಕ್ಕಿಸದೇ ಮತಹಾಕಿ. 14ರಲ್ಲಿ ನಾವು ಸುಮಾರು 13ರನ್ನು ಗೆಲ್ಲುತ್ತೇವೆ. ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರಿಗೆ ಗೊತ್ತಿದೆ ಯಾವ ಪಕ್ಷಕ್ಕೆ ವೋಟ್‌ ಹಾಕಬೇಕು ಎಂದು ಶಾಸಕ  ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಇದನ್ನೂ ವೀಕ್ಷಿಸಿ:  Narendra Modi: ಮತದಾನ ನಮ್ಮ ಹಕ್ಕು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ,ಬಿಸಿಲಿನ ಬಗ್ಗೆ ಗಮನವಿರಲಿ: ಮೋದಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more