ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ: ಬಸನಗೌಡ ಪಾಟೀಲ ಯತ್ನಾಳ್‌

ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ: ಬಸನಗೌಡ ಪಾಟೀಲ ಯತ್ನಾಳ್‌

Published : Apr 14, 2024, 04:16 PM ISTUpdated : Apr 14, 2024, 08:41 PM IST

ಹಲವು ನಿಯಮಗಳನ್ನು ಮಾಡಿ ಗ್ಯಾರಂಟಿ ನೀಡಿದ್ದಾರೆ. ಅದಕ್ಕಾಗಿ ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಬಂದ್ ಆಗುತ್ತವೆ ಎಂದು  ವಿಜಯಪುರ ಬಸನಗೌಡ ಪಾಟೀಲ ಯತ್ನಾಳ್‌ ಹೇಳುತ್ತಾರೆ.

ವಿಜಯಪುರ: ಗ್ಯಾರಂಟಿಗಳು ಲೋಕಸಭಾ ಚುನಾವಣೆವರೆಗೂ(Loksabha Election) ಮಾತ್ರ ಇರುತ್ತವೆ. ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ವಿಜಯಪುರದಲ್ಲಿ(Vijayapura) ಶಾಸಕ ಬಸನಗೌಡ ಪಾಟೀಲ ಯತ್ನಾಳ್‌(Basanagowda Patil Yatnal) ಹೇಳಿದ್ದಾರೆ. ಹಲವು ನಿಯಮಗಳನ್ನು ಮಾಡಿ ಗ್ಯಾರಂಟಿ(Guarantees) ನೀಡಿದ್ದಾರೆ. ಅದಕ್ಕಾಗಿ ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಬಂದ್ ಆಗುತ್ತವೆ. ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮಿ ಪರ ಶಾಸಕ ಯತ್ನಾಳ್‌ ಬ್ಯಾಟಿಂಗ್ ಮಾಡಿದ್ದು, ಮಾಜಿ ಸಚಿವ ಮುರುಘೇಶ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ. ಎಲ್ಲಾರ ಎಲ್ಲ ರಹಸ್ಯಗಳು ಇರುತ್ತವೆ. ಹಲ್ಕಾ ಮಾತನಾಡುವವರ ಬಗ್ಗೆ ನಾನು ಮಾತಾಡಲ್ಲ ಎಂದು ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಸಚಿವ ಶಿವಾನಂದ ಪಾಟೀಲ ವಿರುದ್ಧವೂ ಯತ್ನಾಳ್‌ ಕಿಡಿಕಾರಿದ್ದು, ಮಗಳನ್ನು ಕರೆದುಕೊಂಡು ಹೋಗಿ ಬಾಗಲಕೋಟಗೆ ನಿಲ್ಲಿಸಿದ್ದಾರೆ. ಅದು ಶಿವಾನಂದ ಪಾಟೀಲರ ಉದ್ಯೋಗ ಆಗಿದೆ. ಇದೊಂದು ಉದ್ಯೋಗ ಮಾಡಿಕೊಂಡು ಜೀವನ ಮಾಡ್ತಾ ಇದ್ದಾರೆ ಎಂದು ಶಿವಾನಂದ ವಿರುದ್ಧ ಕಿಡಿಕಾರಿದರು.

ಇದನ್ನೂ ವೀಕ್ಷಿಸಿ:  ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more