'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

Published : Apr 26, 2022, 04:33 PM IST

ಅನ್ನಭಾಗ್ಯ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

ವಿಜಯಪುರ, (ಏ.26): ಕಡು ಬಡವರಿಗೆ ಅನುಕಾಲವಾಗಲೆಂದು ಈ ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ  ಒಂದು ರೂ.ಗೆ ಒಂದು ಕೆ.ಜಿ ಆಹಾರಧಾನ್ಯ ನೀಡುವ 'ಅನ್ನ ಭಾಗ್ಯ' ಯೋಜನೆ ಜಾರಿಗೆ ತಂದಿತ್ತು. 2013ರ ಜುಲೈ ತಿಂಗಳಿನಿಂದ ರಾಜ್ಯದಾದ್ಯಂತ ಜಾರಿಗೊಂಡಿತ್ತು. ಈ ಯೋಜನೆಯನ್ನು 2015-16ನೇ ಸಾಲಿನಲ್ಲಿ ಪರಿಷ್ಕರಿಸಿದ್ದು, ಸರ್ಕಾರ ಘಟಕವಾರು ರೀತಿಯಲ್ಲಿ ಕುಟುಂಬದ ಓರ್ವ ಸದಸ್ಯನಿಗೆ ತಲಾ 5 ಕೆಜಿಯಂತೆ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. 

ಅ​ನ್ನ​ಭಾಗ್ಯ ಅಕ್ಕಿ ನೀಡಿದ್ದು ಸಿದ್ದು ಅಲ್ಲ, ಕೇಂದ್ರ: ಯಡಿಯೂರಪ್ಪ

ಆದ್ರೆ, ಈ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more