'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

Published : Apr 26, 2022, 04:33 PM IST

ಅನ್ನಭಾಗ್ಯ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

ವಿಜಯಪುರ, (ಏ.26): ಕಡು ಬಡವರಿಗೆ ಅನುಕಾಲವಾಗಲೆಂದು ಈ ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ  ಒಂದು ರೂ.ಗೆ ಒಂದು ಕೆ.ಜಿ ಆಹಾರಧಾನ್ಯ ನೀಡುವ 'ಅನ್ನ ಭಾಗ್ಯ' ಯೋಜನೆ ಜಾರಿಗೆ ತಂದಿತ್ತು. 2013ರ ಜುಲೈ ತಿಂಗಳಿನಿಂದ ರಾಜ್ಯದಾದ್ಯಂತ ಜಾರಿಗೊಂಡಿತ್ತು. ಈ ಯೋಜನೆಯನ್ನು 2015-16ನೇ ಸಾಲಿನಲ್ಲಿ ಪರಿಷ್ಕರಿಸಿದ್ದು, ಸರ್ಕಾರ ಘಟಕವಾರು ರೀತಿಯಲ್ಲಿ ಕುಟುಂಬದ ಓರ್ವ ಸದಸ್ಯನಿಗೆ ತಲಾ 5 ಕೆಜಿಯಂತೆ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. 

ಅ​ನ್ನ​ಭಾಗ್ಯ ಅಕ್ಕಿ ನೀಡಿದ್ದು ಸಿದ್ದು ಅಲ್ಲ, ಕೇಂದ್ರ: ಯಡಿಯೂರಪ್ಪ

ಆದ್ರೆ, ಈ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more