'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

Published : Apr 26, 2022, 04:33 PM IST

ಅನ್ನಭಾಗ್ಯ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

ವಿಜಯಪುರ, (ಏ.26): ಕಡು ಬಡವರಿಗೆ ಅನುಕಾಲವಾಗಲೆಂದು ಈ ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ  ಒಂದು ರೂ.ಗೆ ಒಂದು ಕೆ.ಜಿ ಆಹಾರಧಾನ್ಯ ನೀಡುವ 'ಅನ್ನ ಭಾಗ್ಯ' ಯೋಜನೆ ಜಾರಿಗೆ ತಂದಿತ್ತು. 2013ರ ಜುಲೈ ತಿಂಗಳಿನಿಂದ ರಾಜ್ಯದಾದ್ಯಂತ ಜಾರಿಗೊಂಡಿತ್ತು. ಈ ಯೋಜನೆಯನ್ನು 2015-16ನೇ ಸಾಲಿನಲ್ಲಿ ಪರಿಷ್ಕರಿಸಿದ್ದು, ಸರ್ಕಾರ ಘಟಕವಾರು ರೀತಿಯಲ್ಲಿ ಕುಟುಂಬದ ಓರ್ವ ಸದಸ್ಯನಿಗೆ ತಲಾ 5 ಕೆಜಿಯಂತೆ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. 

ಅ​ನ್ನ​ಭಾಗ್ಯ ಅಕ್ಕಿ ನೀಡಿದ್ದು ಸಿದ್ದು ಅಲ್ಲ, ಕೇಂದ್ರ: ಯಡಿಯೂರಪ್ಪ

ಆದ್ರೆ, ಈ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more