'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

'ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ, ಬಂದ್ ಮಾಡಿ ಆಗಿದ್ದಾಗ್ಲಿ'

Published : Apr 26, 2022, 04:33 PM IST

ಅನ್ನಭಾಗ್ಯ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

ವಿಜಯಪುರ, (ಏ.26): ಕಡು ಬಡವರಿಗೆ ಅನುಕಾಲವಾಗಲೆಂದು ಈ ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ  ಒಂದು ರೂ.ಗೆ ಒಂದು ಕೆ.ಜಿ ಆಹಾರಧಾನ್ಯ ನೀಡುವ 'ಅನ್ನ ಭಾಗ್ಯ' ಯೋಜನೆ ಜಾರಿಗೆ ತಂದಿತ್ತು. 2013ರ ಜುಲೈ ತಿಂಗಳಿನಿಂದ ರಾಜ್ಯದಾದ್ಯಂತ ಜಾರಿಗೊಂಡಿತ್ತು. ಈ ಯೋಜನೆಯನ್ನು 2015-16ನೇ ಸಾಲಿನಲ್ಲಿ ಪರಿಷ್ಕರಿಸಿದ್ದು, ಸರ್ಕಾರ ಘಟಕವಾರು ರೀತಿಯಲ್ಲಿ ಕುಟುಂಬದ ಓರ್ವ ಸದಸ್ಯನಿಗೆ ತಲಾ 5 ಕೆಜಿಯಂತೆ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. 

ಅ​ನ್ನ​ಭಾಗ್ಯ ಅಕ್ಕಿ ನೀಡಿದ್ದು ಸಿದ್ದು ಅಲ್ಲ, ಕೇಂದ್ರ: ಯಡಿಯೂರಪ್ಪ

ಆದ್ರೆ, ಈ ಯೋಜನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದಾರೆ. ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆಯೇ ಯತ್ನಾಳ್, ಅನಭಾಗ್ಯ ಯೋಜನೆ ದರಿದ್ರ ಮಾಡೋ ಯೋಜನೆ ಎಂದಿದ್ದು, ಈ ಯೋಜನೆ ಬಂದ್ ಮಾಡಲು ಧೈರ್ಯ ಮಾಡಿ ಆಗಿದ್ದಾಗಲಿ ಎಂದು ಸಿಎಂಗೆ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more