ಚಕ್ರವರ್ತಿ ಸೂಲಿಬೆಲೆ ಬೆನ್ನಿಗೆ ನಿಂತ ಯತ್ನಾಳ್, ಎಂ.ಬಿ. ಪಾಟೀಲ್‌ ವಿರುದ್ಧ ಕಿಡಿ

ಚಕ್ರವರ್ತಿ ಸೂಲಿಬೆಲೆ ಬೆನ್ನಿಗೆ ನಿಂತ ಯತ್ನಾಳ್, ಎಂ.ಬಿ. ಪಾಟೀಲ್‌ ವಿರುದ್ಧ ಕಿಡಿ

Published : Jun 07, 2023, 11:03 AM IST

ಜೈಲಿಗೆ  ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್  ಅಲ್ಲ, ಕರ್ನಾಟಕ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಜೈಲಿಗೆ  ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್  ಅಲ್ಲ, ಕರ್ನಾಟಕ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.ಚಕ್ರವರ್ತಿ ಸೂಲಿಬೆಲೆಗೆ  ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರವಾಗಿ ಟ್ವೀಟ್ ಮೂಲಕ ಯತ್ನಾಳ್ ಆಕ್ರೋಶ ವ್ಯಕ್ತ ಪಡಿಸಿದ್ದು  ಎಫ್‌ಐಆರ್ ಮಾಡಿಸ್ತೀವಿ, ಜೈಲಿಗೆ ಕಳಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರಾ? ಎಂದು ಪ್ರಶ್ನಿಸಿದ್ದಾರೆ. ಹಾಗೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು ಎಂದು ಅಭಿಪ್ರಾಯ ಪಟ್ಟಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more