ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

Published : Jun 15, 2023, 11:47 PM IST

ಮತಾಂತರ ನಿಷೇಧ ಕಾಯ್ದೆ ವಾಪಸ್, ಪಠ್ಯದಿಂದ ಸಾವರ್ಕರ್, ಹೆಡಗೆವಾರ್‌ಗೆ ಕೊಕ್ ಸೇರಿದಂತೆ ಸಿದ್ದರಾಮಯ್ಯ ಸರ್ಕಾರ ಹಲವು ನಿರ್ಧಾರ ಘೋಷಿಸಿದೆ. ಇತ್ತ ಬಿಜೆಪಿ ಕೆಂಡಾಮಂಡಲವಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟನೆ ಜೋರಾಗುತ್ತಿದೆ. ಅನ್ನ ಭಾಗ್ಯ, ಗೃಹ ಲಕ್ಷ್ಮೀ ಯೋಜನೆ ವಿಳಂಬ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬೆಂಗಳೂರು(ಜೂ.15) ಸಿದ್ದರಾಮಯ್ಯ ಸರ್ಕಾರ ಇಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಜೆಪಿ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿದೆ. ಇತ್ತ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಪಠ್ಯದಿಂದ ವೀರ್ ಸಾವರ್ಕರ್, ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ ಪಠ್ಯಗಳಿಗೆ ಕೊಕ್ ನೀಡಿದೆ. ಇದರ ಬದಲು ನೆಹರು, ಇಂದಿರಾ ಗಾಂಧಿ, ಸಾವಿತ್ರಿಬಾಯಿ ಪುಲೆ ಪಠ್ಯಗಳನ್ನು ಸೇರಿಸಿದೆ. ಸಿದ್ದರಾಮಯ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹಾಗೂ ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ವೀರ್ ಸಾವರ್ಕರ್ ಪಠ್ಯ ತೆಗೆದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರನ ಪಾಠ ತೆಗೆಯುವ ಅವಶ್ಯಕತೆ ಏನಿತ್ತು? ಕಾಂಗ್ರೆಸ್ ರಾಜ್ಯದಲ್ಲಿ ಮತಾಂತರಕ್ಕೆ ಪೋಷಣೆ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more