ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

Published : Jun 15, 2023, 11:47 PM IST

ಮತಾಂತರ ನಿಷೇಧ ಕಾಯ್ದೆ ವಾಪಸ್, ಪಠ್ಯದಿಂದ ಸಾವರ್ಕರ್, ಹೆಡಗೆವಾರ್‌ಗೆ ಕೊಕ್ ಸೇರಿದಂತೆ ಸಿದ್ದರಾಮಯ್ಯ ಸರ್ಕಾರ ಹಲವು ನಿರ್ಧಾರ ಘೋಷಿಸಿದೆ. ಇತ್ತ ಬಿಜೆಪಿ ಕೆಂಡಾಮಂಡಲವಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟನೆ ಜೋರಾಗುತ್ತಿದೆ. ಅನ್ನ ಭಾಗ್ಯ, ಗೃಹ ಲಕ್ಷ್ಮೀ ಯೋಜನೆ ವಿಳಂಬ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬೆಂಗಳೂರು(ಜೂ.15) ಸಿದ್ದರಾಮಯ್ಯ ಸರ್ಕಾರ ಇಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಜೆಪಿ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿದೆ. ಇತ್ತ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಪಠ್ಯದಿಂದ ವೀರ್ ಸಾವರ್ಕರ್, ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ ಪಠ್ಯಗಳಿಗೆ ಕೊಕ್ ನೀಡಿದೆ. ಇದರ ಬದಲು ನೆಹರು, ಇಂದಿರಾ ಗಾಂಧಿ, ಸಾವಿತ್ರಿಬಾಯಿ ಪುಲೆ ಪಠ್ಯಗಳನ್ನು ಸೇರಿಸಿದೆ. ಸಿದ್ದರಾಮಯ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹಾಗೂ ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ವೀರ್ ಸಾವರ್ಕರ್ ಪಠ್ಯ ತೆಗೆದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರನ ಪಾಠ ತೆಗೆಯುವ ಅವಶ್ಯಕತೆ ಏನಿತ್ತು? ಕಾಂಗ್ರೆಸ್ ರಾಜ್ಯದಲ್ಲಿ ಮತಾಂತರಕ್ಕೆ ಪೋಷಣೆ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more