ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!

Published : Jun 15, 2023, 11:47 PM IST

ಮತಾಂತರ ನಿಷೇಧ ಕಾಯ್ದೆ ವಾಪಸ್, ಪಠ್ಯದಿಂದ ಸಾವರ್ಕರ್, ಹೆಡಗೆವಾರ್‌ಗೆ ಕೊಕ್ ಸೇರಿದಂತೆ ಸಿದ್ದರಾಮಯ್ಯ ಸರ್ಕಾರ ಹಲವು ನಿರ್ಧಾರ ಘೋಷಿಸಿದೆ. ಇತ್ತ ಬಿಜೆಪಿ ಕೆಂಡಾಮಂಡಲವಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟನೆ ಜೋರಾಗುತ್ತಿದೆ. ಅನ್ನ ಭಾಗ್ಯ, ಗೃಹ ಲಕ್ಷ್ಮೀ ಯೋಜನೆ ವಿಳಂಬ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬೆಂಗಳೂರು(ಜೂ.15) ಸಿದ್ದರಾಮಯ್ಯ ಸರ್ಕಾರ ಇಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಜೆಪಿ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿದೆ. ಇತ್ತ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಪಠ್ಯದಿಂದ ವೀರ್ ಸಾವರ್ಕರ್, ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ ಪಠ್ಯಗಳಿಗೆ ಕೊಕ್ ನೀಡಿದೆ. ಇದರ ಬದಲು ನೆಹರು, ಇಂದಿರಾ ಗಾಂಧಿ, ಸಾವಿತ್ರಿಬಾಯಿ ಪುಲೆ ಪಠ್ಯಗಳನ್ನು ಸೇರಿಸಿದೆ. ಸಿದ್ದರಾಮಯ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹಾಗೂ ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ವೀರ್ ಸಾವರ್ಕರ್ ಪಠ್ಯ ತೆಗೆದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರನ ಪಾಠ ತೆಗೆಯುವ ಅವಶ್ಯಕತೆ ಏನಿತ್ತು? ಕಾಂಗ್ರೆಸ್ ರಾಜ್ಯದಲ್ಲಿ ಮತಾಂತರಕ್ಕೆ ಪೋಷಣೆ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more