Basavaraj Bommai: ಲೋಕಸಭೆಗೆ ಸ್ಪರ್ಧಿಸಿದ್ದೇಕೆ ಮಾಜಿ ಸಿಎಂ..? ಬಿಜೆಪಿ-ಜೆಡಿಎಸ್ ಮೈತ್ರಿ ರಹಸ್ಯ ಬಿಚ್ಚಿಟ್ಟ ಬೊಮ್ಮಾಯಿ..!

Basavaraj Bommai: ಲೋಕಸಭೆಗೆ ಸ್ಪರ್ಧಿಸಿದ್ದೇಕೆ ಮಾಜಿ ಸಿಎಂ..? ಬಿಜೆಪಿ-ಜೆಡಿಎಸ್ ಮೈತ್ರಿ ರಹಸ್ಯ ಬಿಚ್ಚಿಟ್ಟ ಬೊಮ್ಮಾಯಿ..!

Published : May 04, 2024, 10:20 AM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಲೋಕಸಭೆಗೆ ಸ್ಫರ್ಧಿಸಿದ್ದೇಕೆ ಎಂಬುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರಂತ ನಾಯಕರ ಜೊತೆ ಕೆಲಸ ಮಾಡಬೇಕು ಹಂಬಲದೊಂದಿಗೆ ಲೋಕಸಭಾ ಚುನಾವಣೆಗೆ(Lok Sabha elections 2024) ಸ್ಫರ್ಧಿಸಿದ್ದೇನೆ. ಮೋದಿಯವರು ಏನು ಮಾನದಂಡ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ ಎಂಬುದು ಇಂದಿಗೂ ಯಾರಿಗೂ ಗೊತ್ತಿಲ್ಲ. ಈ ಬಾರಿ ರಾಜ್ಯದಲ್ಲಿ ನಾವು 25 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ(Prajwal Revanna case) ನಮಗೆ ಏನು ತೊಂದರೆ ಇಲ್ಲ. ಅವರ ವೈಯಕ್ತಿಯ ಜೀವನದ ಬಗ್ಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ನಾನು ಕೆರೆಗಳನ್ನು ತುಂಬಿಸುವ ಕಾರ್ಯದಲ್ಲಿ ಬ್ಯೂಸಿಯಾಗಿದ್ದೆ, ಇಂತಹ ಬರಗಾಲದಲ್ಲೂ ನಮ್ಮಲ್ಲಿ ಕೆರೆಗಳಲ್ಲಿ ನೀರಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more