Basavaraj Bommai: ಲೋಕಸಭೆಗೆ ಸ್ಪರ್ಧಿಸಿದ್ದೇಕೆ ಮಾಜಿ ಸಿಎಂ..? ಬಿಜೆಪಿ-ಜೆಡಿಎಸ್ ಮೈತ್ರಿ ರಹಸ್ಯ ಬಿಚ್ಚಿಟ್ಟ ಬೊಮ್ಮಾಯಿ..!

Basavaraj Bommai: ಲೋಕಸಭೆಗೆ ಸ್ಪರ್ಧಿಸಿದ್ದೇಕೆ ಮಾಜಿ ಸಿಎಂ..? ಬಿಜೆಪಿ-ಜೆಡಿಎಸ್ ಮೈತ್ರಿ ರಹಸ್ಯ ಬಿಚ್ಚಿಟ್ಟ ಬೊಮ್ಮಾಯಿ..!

Published : May 04, 2024, 10:20 AM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಲೋಕಸಭೆಗೆ ಸ್ಫರ್ಧಿಸಿದ್ದೇಕೆ ಎಂಬುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರಂತ ನಾಯಕರ ಜೊತೆ ಕೆಲಸ ಮಾಡಬೇಕು ಹಂಬಲದೊಂದಿಗೆ ಲೋಕಸಭಾ ಚುನಾವಣೆಗೆ(Lok Sabha elections 2024) ಸ್ಫರ್ಧಿಸಿದ್ದೇನೆ. ಮೋದಿಯವರು ಏನು ಮಾನದಂಡ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ ಎಂಬುದು ಇಂದಿಗೂ ಯಾರಿಗೂ ಗೊತ್ತಿಲ್ಲ. ಈ ಬಾರಿ ರಾಜ್ಯದಲ್ಲಿ ನಾವು 25 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ(Prajwal Revanna case) ನಮಗೆ ಏನು ತೊಂದರೆ ಇಲ್ಲ. ಅವರ ವೈಯಕ್ತಿಯ ಜೀವನದ ಬಗ್ಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ನಾನು ಕೆರೆಗಳನ್ನು ತುಂಬಿಸುವ ಕಾರ್ಯದಲ್ಲಿ ಬ್ಯೂಸಿಯಾಗಿದ್ದೆ, ಇಂತಹ ಬರಗಾಲದಲ್ಲೂ ನಮ್ಮಲ್ಲಿ ಕೆರೆಗಳಲ್ಲಿ ನೀರಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more