ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

Published : Aug 08, 2023, 11:00 AM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಬೊಮ್ಮಾಯಿ 
ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ
ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ
 

ಬಿಜೆಪಿಯಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ. ಈ ಚರ್ಚೆಯ ಮಧ್ಯೆಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣೆ(Election) ಸೋಲಿನ ಬಳಿಕ ಮೊದಲ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಮಾಜಿ ಸಿಎಂ ತೆರಳಿದ್ದಾರೆ. ಇಂದು ಬಿಜೆಪಿ ವರಿಷ್ಠ ಅಮಿತ್ ಶಾ ಭೇಟಿಯಾಗಲಿದ್ದು, ಮಹತ್ವದ ಮಾತುಕತೆಯನ್ನು ಅಮಿತ್ ಶಾ-ಬೊಮ್ಮಾಯಿ ನಡೆಸಲಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರನ್ನು ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ನಿನ್ನೆ ರಾಜ್ಯದ ಸಂಸದರು, ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more