ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

Published : Aug 08, 2023, 11:00 AM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಬೊಮ್ಮಾಯಿ 
ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ
ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ
 

ಬಿಜೆಪಿಯಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ. ಈ ಚರ್ಚೆಯ ಮಧ್ಯೆಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣೆ(Election) ಸೋಲಿನ ಬಳಿಕ ಮೊದಲ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಮಾಜಿ ಸಿಎಂ ತೆರಳಿದ್ದಾರೆ. ಇಂದು ಬಿಜೆಪಿ ವರಿಷ್ಠ ಅಮಿತ್ ಶಾ ಭೇಟಿಯಾಗಲಿದ್ದು, ಮಹತ್ವದ ಮಾತುಕತೆಯನ್ನು ಅಮಿತ್ ಶಾ-ಬೊಮ್ಮಾಯಿ ನಡೆಸಲಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರನ್ನು ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ನಿನ್ನೆ ರಾಜ್ಯದ ಸಂಸದರು, ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more