ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

Published : Aug 08, 2023, 11:00 AM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಬೊಮ್ಮಾಯಿ 
ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ
ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ
 

ಬಿಜೆಪಿಯಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ. ಈ ಚರ್ಚೆಯ ಮಧ್ಯೆಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣೆ(Election) ಸೋಲಿನ ಬಳಿಕ ಮೊದಲ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಮಾಜಿ ಸಿಎಂ ತೆರಳಿದ್ದಾರೆ. ಇಂದು ಬಿಜೆಪಿ ವರಿಷ್ಠ ಅಮಿತ್ ಶಾ ಭೇಟಿಯಾಗಲಿದ್ದು, ಮಹತ್ವದ ಮಾತುಕತೆಯನ್ನು ಅಮಿತ್ ಶಾ-ಬೊಮ್ಮಾಯಿ ನಡೆಸಲಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರನ್ನು ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ನಿನ್ನೆ ರಾಜ್ಯದ ಸಂಸದರು, ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more