ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

Published : Jul 07, 2024, 04:08 PM ISTUpdated : Jul 07, 2024, 04:09 PM IST

ಶಿಗ್ಗಾಂವಿ ಉಪಚುನಾವಣೆ ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.

ಬೈ ಎಲೆಕ್ಷನ್ ಘೋಷಣೆಗೂ ಮುನ್ನವೇ ಶಿಗ್ಗಾಂವಿಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ (Basavaraj Bommai)ಎಂಟ್ರಿ ಕೊಟ್ಟಿದ್ದು, ಶಿಗ್ಗಾಂವಿ ಉಪಚುನಾವಣೆ(Shiggaon by-election) ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ(Dhanyavada yatra) ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಜುಲೈ 12ರಿಂದ ಧನ್ಯವಾದ ಯಾತ್ರೆ ನಡೆಯಲಿದೆ. ಶಿಗ್ಗಾವಿ ಉಪಚುನಾವಣೆಯನ್ನ ಪ್ರತಿಷ್ಠೆಯಾಗಿ ಬೊಮ್ಮಾಯಿ ಸ್ವೀಕರಿಸಿದ್ದಾರೆ. ಬೈ ಎಲೆಕ್ಷನ್ ಘೋಷಣೆಯಾದ್ರೆ ಅಖಾಡಕ್ಕೆ ಕಾಂಗ್ರೆಸ್(Congress) ಎಂಟ್ರಿಯಾಗುತ್ತೆ. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಬೊಮ್ಮಾಯಿ ಹಾವೇರಿಗೆ(Haveri) ಎಂಟ್ರಿ ಕೊಟ್ಟಿದ್ದಾರೆ. ಶಿಗ್ಗಾಂವಿಯ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಮತದಾರರನ್ನು  ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಬೊಮ್ಮಾಯಿಗೆ ಸತತ 4 ಬಾರಿ ಗೆಲುವು ನೀಡಿರುವ ಶಿಗ್ಗಾಂವಿ ಕ್ಷೇತ್ರ. ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರ ತ್ಯಾಗ ಮಾಡಿರುವ ಬೊಮ್ಮಾಯಿ. ಧನ್ಯವಾದ ಯಾತ್ರೆ ಮೂಲಕ ಮತ್ತೆ ಶಿಗ್ಗಾಂವಿಯಲ್ಲಿ ಪಕ್ಷ ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more