ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

Published : Jul 07, 2024, 04:08 PM ISTUpdated : Jul 07, 2024, 04:09 PM IST

ಶಿಗ್ಗಾಂವಿ ಉಪಚುನಾವಣೆ ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.

ಬೈ ಎಲೆಕ್ಷನ್ ಘೋಷಣೆಗೂ ಮುನ್ನವೇ ಶಿಗ್ಗಾಂವಿಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ (Basavaraj Bommai)ಎಂಟ್ರಿ ಕೊಟ್ಟಿದ್ದು, ಶಿಗ್ಗಾಂವಿ ಉಪಚುನಾವಣೆ(Shiggaon by-election) ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ(Dhanyavada yatra) ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಜುಲೈ 12ರಿಂದ ಧನ್ಯವಾದ ಯಾತ್ರೆ ನಡೆಯಲಿದೆ. ಶಿಗ್ಗಾವಿ ಉಪಚುನಾವಣೆಯನ್ನ ಪ್ರತಿಷ್ಠೆಯಾಗಿ ಬೊಮ್ಮಾಯಿ ಸ್ವೀಕರಿಸಿದ್ದಾರೆ. ಬೈ ಎಲೆಕ್ಷನ್ ಘೋಷಣೆಯಾದ್ರೆ ಅಖಾಡಕ್ಕೆ ಕಾಂಗ್ರೆಸ್(Congress) ಎಂಟ್ರಿಯಾಗುತ್ತೆ. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಬೊಮ್ಮಾಯಿ ಹಾವೇರಿಗೆ(Haveri) ಎಂಟ್ರಿ ಕೊಟ್ಟಿದ್ದಾರೆ. ಶಿಗ್ಗಾಂವಿಯ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಮತದಾರರನ್ನು  ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಬೊಮ್ಮಾಯಿಗೆ ಸತತ 4 ಬಾರಿ ಗೆಲುವು ನೀಡಿರುವ ಶಿಗ್ಗಾಂವಿ ಕ್ಷೇತ್ರ. ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರ ತ್ಯಾಗ ಮಾಡಿರುವ ಬೊಮ್ಮಾಯಿ. ಧನ್ಯವಾದ ಯಾತ್ರೆ ಮೂಲಕ ಮತ್ತೆ ಶಿಗ್ಗಾಂವಿಯಲ್ಲಿ ಪಕ್ಷ ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more