ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

Published : Jul 07, 2024, 04:08 PM ISTUpdated : Jul 07, 2024, 04:09 PM IST

ಶಿಗ್ಗಾಂವಿ ಉಪಚುನಾವಣೆ ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.

ಬೈ ಎಲೆಕ್ಷನ್ ಘೋಷಣೆಗೂ ಮುನ್ನವೇ ಶಿಗ್ಗಾಂವಿಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ (Basavaraj Bommai)ಎಂಟ್ರಿ ಕೊಟ್ಟಿದ್ದು, ಶಿಗ್ಗಾಂವಿ ಉಪಚುನಾವಣೆ(Shiggaon by-election) ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ(Dhanyavada yatra) ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಜುಲೈ 12ರಿಂದ ಧನ್ಯವಾದ ಯಾತ್ರೆ ನಡೆಯಲಿದೆ. ಶಿಗ್ಗಾವಿ ಉಪಚುನಾವಣೆಯನ್ನ ಪ್ರತಿಷ್ಠೆಯಾಗಿ ಬೊಮ್ಮಾಯಿ ಸ್ವೀಕರಿಸಿದ್ದಾರೆ. ಬೈ ಎಲೆಕ್ಷನ್ ಘೋಷಣೆಯಾದ್ರೆ ಅಖಾಡಕ್ಕೆ ಕಾಂಗ್ರೆಸ್(Congress) ಎಂಟ್ರಿಯಾಗುತ್ತೆ. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಬೊಮ್ಮಾಯಿ ಹಾವೇರಿಗೆ(Haveri) ಎಂಟ್ರಿ ಕೊಟ್ಟಿದ್ದಾರೆ. ಶಿಗ್ಗಾಂವಿಯ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಮತದಾರರನ್ನು  ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಬೊಮ್ಮಾಯಿಗೆ ಸತತ 4 ಬಾರಿ ಗೆಲುವು ನೀಡಿರುವ ಶಿಗ್ಗಾಂವಿ ಕ್ಷೇತ್ರ. ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರ ತ್ಯಾಗ ಮಾಡಿರುವ ಬೊಮ್ಮಾಯಿ. ಧನ್ಯವಾದ ಯಾತ್ರೆ ಮೂಲಕ ಮತ್ತೆ ಶಿಗ್ಗಾಂವಿಯಲ್ಲಿ ಪಕ್ಷ ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more