ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ ಪ್ಲ್ಯಾನ್‌: ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಸಿದ್ಧತೆ

Published : Jul 07, 2024, 04:08 PM ISTUpdated : Jul 07, 2024, 04:09 PM IST

ಶಿಗ್ಗಾಂವಿ ಉಪಚುನಾವಣೆ ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.

ಬೈ ಎಲೆಕ್ಷನ್ ಘೋಷಣೆಗೂ ಮುನ್ನವೇ ಶಿಗ್ಗಾಂವಿಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ರಾಜಕೀಯ ನೆಲೆ ನೀಡಿದ ಶಿಗ್ಗಾಂವಿ ಉಳಿಸಿಕೊಳ್ಳಲು ಬೊಮ್ಮಾಯಿ (Basavaraj Bommai)ಎಂಟ್ರಿ ಕೊಟ್ಟಿದ್ದು, ಶಿಗ್ಗಾಂವಿ ಉಪಚುನಾವಣೆ(Shiggaon by-election) ಗೆಲ್ಲಿಸಿಕೊಳ್ಳಲು ಬೊಮ್ಮಾಯಿ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ(Dhanyavada yatra) ನಡೆಸಲು ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಜುಲೈ 12ರಿಂದ ಧನ್ಯವಾದ ಯಾತ್ರೆ ನಡೆಯಲಿದೆ. ಶಿಗ್ಗಾವಿ ಉಪಚುನಾವಣೆಯನ್ನ ಪ್ರತಿಷ್ಠೆಯಾಗಿ ಬೊಮ್ಮಾಯಿ ಸ್ವೀಕರಿಸಿದ್ದಾರೆ. ಬೈ ಎಲೆಕ್ಷನ್ ಘೋಷಣೆಯಾದ್ರೆ ಅಖಾಡಕ್ಕೆ ಕಾಂಗ್ರೆಸ್(Congress) ಎಂಟ್ರಿಯಾಗುತ್ತೆ. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಬೊಮ್ಮಾಯಿ ಹಾವೇರಿಗೆ(Haveri) ಎಂಟ್ರಿ ಕೊಟ್ಟಿದ್ದಾರೆ. ಶಿಗ್ಗಾಂವಿಯ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಮತದಾರರನ್ನು  ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಬೊಮ್ಮಾಯಿಗೆ ಸತತ 4 ಬಾರಿ ಗೆಲುವು ನೀಡಿರುವ ಶಿಗ್ಗಾಂವಿ ಕ್ಷೇತ್ರ. ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಕ್ಷೇತ್ರ ತ್ಯಾಗ ಮಾಡಿರುವ ಬೊಮ್ಮಾಯಿ. ಧನ್ಯವಾದ ಯಾತ್ರೆ ಮೂಲಕ ಮತ್ತೆ ಶಿಗ್ಗಾಂವಿಯಲ್ಲಿ ಪಕ್ಷ ಗಟ್ಟಿಗೊಳಿಸಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕಾಲುವೆಗೆ ಬಿದ್ದಿದ್ದ ಯುವಕನ ಶವ ಪತ್ತೆ: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ್ನಾ ಹೇಮಂತ್‌ ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more